September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

ಬದ್ಯಾರು: ರಿಕ್ಷಾ, ಪಿಕಪ್,ಕಾರು ನಡುವೆ ಸರಣಿ ಅಪಘಾತ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರುವಿನ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ.

ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ರಿಕ್ಷಾಕ್ಕೆ ಬೆಳ್ತಂಗಡಿಯಿಂದ ನಾರಾವಿಗೆ ತೆರಳುತಿದ್ದ ಪಿಕಪ್ ಡಿಕ್ಕಿ ಹೊಡೆದ ರಭಸಕ್ಕೆ ಮುಂಡೂರು ಕಡೆಯಿಂದ ಬದ್ಯಾರು ಕಡೆ ಬರುತ್ತಿದ್ದ ರಿಕ್ಷಾಕ್ಕೆ ಗುದ್ದಿದ್ದು ಸರಣಿ ಅಪಘಾತ ಸಂಭವಿಸಿದೆ.

ರಿಕ್ಷಾ ಚಾಲಕನಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಪೋಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸಿಬ್ಬಂದಿ ಸಭೆ: ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ಶಿಸ್ತಿಗೆ ಹೆಚ್ಚಿನ ಆದ್ಯತೆ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!