September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

ಮೊಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ ದಿಂದ ಗ್ರಾಮ ಕಲ್ಯಾಣ ಯೋಜನೆಯ ಕಾರ್ಯಕ್ರಮ ದಂತೆ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ದ ಜೀರ್ಣೋದ್ದಾರ ಕಾರ್ಯಕ್ರಮಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ವನ್ನು ಜೂ 22 ರಂದು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ದಯಾನಂದ ಪೂಜಾರಿ ತಾಲೂಕು ಯೋಜನಾಧಿಕಾರಿಗಳು, ಶಿವಾನಂದ ಕಣಿಯೂರು ವಲಯ ಮೇಲ್ವಿಚಾರಕರು, ಚಂದ್ರಕಲಾ ಸೇವಾಪ್ರತಿನಿಧಿ, ಲೋಕೇಶ್ ಡಿ ಅಧ್ಯಕ್ಷರು ಮೊಗ್ರು ಒಕ್ಕೂಟ, ಹಾಗೂ ಭಜನಾ ಮಂದಿರ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!