30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಬೆಳ್ತಂಗಡಿ ಸಾನ್‌ತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಮಂಜುಳಾ ಜೋನ್, ಉಪಾಧ್ಯಕ್ಷರಾಗಿ ಜಿನ್ಸಿ ರಾಜೇಶ್ ಮುಂಡಾಜೆ, ಕಾರ್ಯದರ್ಶಿಯಾಗಿ ಲಲಿತಾ ಕೆ, ಜೊತೆ ಕಾರ್ಯದರ್ಶಿಯಾಗಿ ಉಷಾ, ಕೋಶಾಧಿಕಾರಿಯಾಗಿ ಏಲಿಯಮ್ಮ ತೋಮಸ್ ಇವರು ಆಯ್ಕೆಯಾದರು.
ಉಳಿದಂತೆ ಸಮಿತಿ ಸದಸ್ಯರಾಗಿ ಆಲಿಸ್, ಶೀಲಾ ಮಾತ್ಯು, ಶ್ರುತಿ, ಸಂಧ್ಯಾ .ಯು ಆಯ್ಕೆಯಾಗಿದ್ದಾರೆ.

Related posts

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
error: Content is protected !!