September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಬೆಳ್ತಂಗಡಿ ಸಾನ್‌ತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಮಂಜುಳಾ ಜೋನ್, ಉಪಾಧ್ಯಕ್ಷರಾಗಿ ಜಿನ್ಸಿ ರಾಜೇಶ್ ಮುಂಡಾಜೆ, ಕಾರ್ಯದರ್ಶಿಯಾಗಿ ಲಲಿತಾ ಕೆ, ಜೊತೆ ಕಾರ್ಯದರ್ಶಿಯಾಗಿ ಉಷಾ, ಕೋಶಾಧಿಕಾರಿಯಾಗಿ ಏಲಿಯಮ್ಮ ತೋಮಸ್ ಇವರು ಆಯ್ಕೆಯಾದರು.
ಉಳಿದಂತೆ ಸಮಿತಿ ಸದಸ್ಯರಾಗಿ ಆಲಿಸ್, ಶೀಲಾ ಮಾತ್ಯು, ಶ್ರುತಿ, ಸಂಧ್ಯಾ .ಯು ಆಯ್ಕೆಯಾಗಿದ್ದಾರೆ.

Related posts

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya
error: Content is protected !!