22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಬೆಳ್ತಂಗಡಿ ಸಾನ್‌ತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಮಂಜುಳಾ ಜೋನ್, ಉಪಾಧ್ಯಕ್ಷರಾಗಿ ಜಿನ್ಸಿ ರಾಜೇಶ್ ಮುಂಡಾಜೆ, ಕಾರ್ಯದರ್ಶಿಯಾಗಿ ಲಲಿತಾ ಕೆ, ಜೊತೆ ಕಾರ್ಯದರ್ಶಿಯಾಗಿ ಉಷಾ, ಕೋಶಾಧಿಕಾರಿಯಾಗಿ ಏಲಿಯಮ್ಮ ತೋಮಸ್ ಇವರು ಆಯ್ಕೆಯಾದರು.
ಉಳಿದಂತೆ ಸಮಿತಿ ಸದಸ್ಯರಾಗಿ ಆಲಿಸ್, ಶೀಲಾ ಮಾತ್ಯು, ಶ್ರುತಿ, ಸಂಧ್ಯಾ .ಯು ಆಯ್ಕೆಯಾಗಿದ್ದಾರೆ.

Related posts

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya
error: Content is protected !!