26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿವರದಿ

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

ಉಜಿರೆ: 2022-23 ನೇ ಸಾಲಿನ ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯ ಆರನೆಯ ತರಗತಿಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆಯಾಗಿರುತ್ತಾರೆ.
ಇವರು ಬೆಳ್ತಂಗಡಿ ಸಿಪಿಐ ಶಿವಕುಮಾರ ಬಿ, ಮತ್ತು ಶ್ರೀಮತಿ ಸವಿತಾ ದಂಪತಿಯ ಪುತ್ರ.
ಜಗದೀಶ ಶಿಕ್ಷಕರು ಕಡೂರು ಇವರು ಆನ್ ಲೈನ್ ಕೋಚಿಂಗ್ ತರಬೇತಿ ನೀಡಿರುತ್ತಾರೆ.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya
error: Content is protected !!