ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದರ ಸಭಾಭವನದಲ್ಲಿ ಜೂ 22 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿಯ ವಿರೂಪಾಕ್ಷಪ್ಪ ಅವರು ನಡೆಸಿಕೊಟ್ಟರು.

ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರು ತಿಳಿಸಿದರು‌.ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಯೋಜನೆಯ ಬಗ್ಗೆ ತಿಳಿಸಲಾಯಿತು.

ಗ್ರಾಮ ಸಭೆಯಲ್ಲಿ ಪಂ. ಉಪಾಧ್ಯಕ್ಷೆ ಬೇಬಿ, ಸದಸ್ಯರುಗಳಾದ ರಾಜೇಶ್ ಕೆ, ಸೂರಜ್ ವಳಂಬ್ರ, ಗುರುಪ್ರಸಾದ್, ರತ್ನಾವತಿ, ಸಾವಿತ್ರಿ, ನಳಿನಿ, ಲಾವಣ್ಯ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ ಸ್ವಾಗತಿಸಿದರು. ಸಭೆಯಲ್ಲಿ ಕಾರ್ಯದರ್ಶಿ ಜನಾರ್ಧನ ಗೌಡ, ಗ್ರಾಮಸ್ಥರು, ಆರೋಗ್ಯ ಸಹಾಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya
error: Content is protected !!