23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಬೆಳ್ತಂಗಡಿ ಸಾನ್‌ತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಮಂಜುಳಾ ಜೋನ್, ಉಪಾಧ್ಯಕ್ಷರಾಗಿ ಜಿನ್ಸಿ ರಾಜೇಶ್ ಮುಂಡಾಜೆ, ಕಾರ್ಯದರ್ಶಿಯಾಗಿ ಲಲಿತಾ ಕೆ, ಜೊತೆ ಕಾರ್ಯದರ್ಶಿಯಾಗಿ ಉಷಾ, ಕೋಶಾಧಿಕಾರಿಯಾಗಿ ಏಲಿಯಮ್ಮ ತೋಮಸ್ ಇವರು ಆಯ್ಕೆಯಾದರು.
ಉಳಿದಂತೆ ಸಮಿತಿ ಸದಸ್ಯರಾಗಿ ಆಲಿಸ್, ಶೀಲಾ ಮಾತ್ಯು, ಶ್ರುತಿ, ಸಂಧ್ಯಾ .ಯು ಆಯ್ಕೆಯಾಗಿದ್ದಾರೆ.

Related posts

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!