23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಬೆಳ್ತಂಗಡಿ ಸಾನ್‌ತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಮಂಜುಳಾ ಜೋನ್, ಉಪಾಧ್ಯಕ್ಷರಾಗಿ ಜಿನ್ಸಿ ರಾಜೇಶ್ ಮುಂಡಾಜೆ, ಕಾರ್ಯದರ್ಶಿಯಾಗಿ ಲಲಿತಾ ಕೆ, ಜೊತೆ ಕಾರ್ಯದರ್ಶಿಯಾಗಿ ಉಷಾ, ಕೋಶಾಧಿಕಾರಿಯಾಗಿ ಏಲಿಯಮ್ಮ ತೋಮಸ್ ಇವರು ಆಯ್ಕೆಯಾದರು.
ಉಳಿದಂತೆ ಸಮಿತಿ ಸದಸ್ಯರಾಗಿ ಆಲಿಸ್, ಶೀಲಾ ಮಾತ್ಯು, ಶ್ರುತಿ, ಸಂಧ್ಯಾ .ಯು ಆಯ್ಕೆಯಾಗಿದ್ದಾರೆ.

Related posts

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya
error: Content is protected !!