22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಬೆಳ್ತಂಗಡಿ ಸಾನ್‌ತೋಮ್ ಟವರ್ ಸಭಾಂಗಣದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಮಂಜುಳಾ ಜೋನ್, ಉಪಾಧ್ಯಕ್ಷರಾಗಿ ಜಿನ್ಸಿ ರಾಜೇಶ್ ಮುಂಡಾಜೆ, ಕಾರ್ಯದರ್ಶಿಯಾಗಿ ಲಲಿತಾ ಕೆ, ಜೊತೆ ಕಾರ್ಯದರ್ಶಿಯಾಗಿ ಉಷಾ, ಕೋಶಾಧಿಕಾರಿಯಾಗಿ ಏಲಿಯಮ್ಮ ತೋಮಸ್ ಇವರು ಆಯ್ಕೆಯಾದರು.
ಉಳಿದಂತೆ ಸಮಿತಿ ಸದಸ್ಯರಾಗಿ ಆಲಿಸ್, ಶೀಲಾ ಮಾತ್ಯು, ಶ್ರುತಿ, ಸಂಧ್ಯಾ .ಯು ಆಯ್ಕೆಯಾಗಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya
error: Content is protected !!