September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya
error: Content is protected !!