July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!