24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ ಜೂ.23ರಂದು ನಡೆಯಿತು.

ಶಿಬಿರವನ್ನು ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸದಸ್ಯರುಗಳಾದ ಪ್ರಭಾಕರ್ ಗೌಡ, ಜಗದೀಶ್, ಶ್ರೀಮತಿ ಲತಾ, ಶ್ರೀಮತಿ ವನಜಾಕ್ಷಿ, ಶರತ್ ಕುಮಾರ್, ಪುರಷೋತ್ತಮ ಗೌಡ, ಕಾರ್ಯದರ್ಶಿ ಭಾರತೀ ಪಂಚಾಯತ್ ಸಿಬಂದಿಗಳು, ಆರೋಗ್ಯ ಇಲಾಖೆಗಳಾದ ವಿನುತಾ, ಭುವನೇಶ್ವರಿ, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
error: Content is protected !!