ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ ಜೂ.23ರಂದು ನಡೆಯಿತು.

ಶಿಬಿರವನ್ನು ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸದಸ್ಯರುಗಳಾದ ಪ್ರಭಾಕರ್ ಗೌಡ, ಜಗದೀಶ್, ಶ್ರೀಮತಿ ಲತಾ, ಶ್ರೀಮತಿ ವನಜಾಕ್ಷಿ, ಶರತ್ ಕುಮಾರ್, ಪುರಷೋತ್ತಮ ಗೌಡ, ಕಾರ್ಯದರ್ಶಿ ಭಾರತೀ ಪಂಚಾಯತ್ ಸಿಬಂದಿಗಳು, ಆರೋಗ್ಯ ಇಲಾಖೆಗಳಾದ ವಿನುತಾ, ಭುವನೇಶ್ವರಿ, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya
error: Content is protected !!