July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

ಬೆಳ್ತಂಗಡಿ: ಗುರುವಾಯನಕೆರೆ ಪದ್ಮಯ್ಯ ಆಚಾರಿ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಕೆ.ಆರ್. ಎಂಬವರ ಪತ್ನಿ ಕವನಾ (25ವ) ಮಗ ರಕ್ಷಣ್ (4ವ) ಜೂನ್ 6ರಂದು ಕಾಣೆಯಾಗಿದ್ದಾರೆ.

ಜೂನ್ 5ರಂದು ತನ್ನ ಬಾಡಿಗೆ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದು, ಜೂನ್ 6ರಂದು ಬೆಳಗ್ಗೆ ನವೀನ್ ನೋಡಿದಾಗ ಪತ್ನಿ ಹಾಗೂ ಮಗು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕವನಾ ಅವರು 2022ರಲ್ಲಿಯೂ ಕಾಣೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪರಿಚಯಸ್ಥರೊಂದಿಗೆ ಹೋಗಿದ್ದ ಕವನಾ ಅವರನ್ನು ಪೊಲೀಸರು ಪತ್ತೆ ಮಾಡಿದ್ದರು.

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya
error: Content is protected !!