25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya
error: Content is protected !!