ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya
error: Content is protected !!