July 23, 2026
ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya
error: Content is protected !!