24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಶ್ವತ ಯೋಜನೆಯಾಗಿ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಇವರಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಘಟಕದ ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ಮಹಿಳಾ ಸಂಯೋಜಕಿ ಜೇಸಿ ಅಮಿತಾ ಅಶೋಕ್, ಸದಸ್ಯರಾದ ಜೇಸಿ ಅಜಯ್ ಶೆಟ್ಟಿ, ಜೇಸಿ ತೃಪ್ತಿ ವಿಕೇಶ್ ಹಾಗೂ ಸುದರ್ಶನ್ ರೈ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!