27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದದವರು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ವಿಚಾರಗಳ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚೆಗೆ ಫ್ರಾನ್ಸ್ ನಲ್ಲಿ ಹೆಗ್ಗಡೆ ಅವರು ಮೈಸೂರಿನಲ್ಲಿರುವ ತಮ್ಮ ಎಸ್.ಡಿ.ಎಂ. ಐ.ಎಂ.ಡಿ. (ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್) ಸಂಸ್ಥೆಯ ಪಿಜಿಡಿಎಂ ಪ್ರೋಗ್ರಾಂಗೆ ಪ್ರತಿಷ್ಠಿತ ಯೂರೋಪಿಯನ್ ಫೆಡರೇಶನ್ ಆಫ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ (EFMD) ನವೀಕೃತ ಮಾನ್ಯತೆ ಸ್ವೀಕರಿಸಿದ ಬಗ್ಗೆ ಶಿಕ್ಷಕರು ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!