23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದದವರು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ವಿಚಾರಗಳ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚೆಗೆ ಫ್ರಾನ್ಸ್ ನಲ್ಲಿ ಹೆಗ್ಗಡೆ ಅವರು ಮೈಸೂರಿನಲ್ಲಿರುವ ತಮ್ಮ ಎಸ್.ಡಿ.ಎಂ. ಐ.ಎಂ.ಡಿ. (ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್) ಸಂಸ್ಥೆಯ ಪಿಜಿಡಿಎಂ ಪ್ರೋಗ್ರಾಂಗೆ ಪ್ರತಿಷ್ಠಿತ ಯೂರೋಪಿಯನ್ ಫೆಡರೇಶನ್ ಆಫ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ (EFMD) ನವೀಕೃತ ಮಾನ್ಯತೆ ಸ್ವೀಕರಿಸಿದ ಬಗ್ಗೆ ಶಿಕ್ಷಕರು ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!