September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದದವರು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ವಿಚಾರಗಳ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚೆಗೆ ಫ್ರಾನ್ಸ್ ನಲ್ಲಿ ಹೆಗ್ಗಡೆ ಅವರು ಮೈಸೂರಿನಲ್ಲಿರುವ ತಮ್ಮ ಎಸ್.ಡಿ.ಎಂ. ಐ.ಎಂ.ಡಿ. (ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್) ಸಂಸ್ಥೆಯ ಪಿಜಿಡಿಎಂ ಪ್ರೋಗ್ರಾಂಗೆ ಪ್ರತಿಷ್ಠಿತ ಯೂರೋಪಿಯನ್ ಫೆಡರೇಶನ್ ಆಫ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ (EFMD) ನವೀಕೃತ ಮಾನ್ಯತೆ ಸ್ವೀಕರಿಸಿದ ಬಗ್ಗೆ ಶಿಕ್ಷಕರು ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya
error: Content is protected !!