27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya
error: Content is protected !!