31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya
error: Content is protected !!