September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!