25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya
error: Content is protected !!