23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!