July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ ಜೂ.23ರಂದು ನಡೆಯಿತು.

ಶಿಬಿರವನ್ನು ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸದಸ್ಯರುಗಳಾದ ಪ್ರಭಾಕರ್ ಗೌಡ, ಜಗದೀಶ್, ಶ್ರೀಮತಿ ಲತಾ, ಶ್ರೀಮತಿ ವನಜಾಕ್ಷಿ, ಶರತ್ ಕುಮಾರ್, ಪುರಷೋತ್ತಮ ಗೌಡ, ಕಾರ್ಯದರ್ಶಿ ಭಾರತೀ ಪಂಚಾಯತ್ ಸಿಬಂದಿಗಳು, ಆರೋಗ್ಯ ಇಲಾಖೆಗಳಾದ ವಿನುತಾ, ಭುವನೇಶ್ವರಿ, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!