September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

ಬೆಳ್ತಂಗಡಿ: ಗುರುವಾಯನಕೆರೆ ಪದ್ಮಯ್ಯ ಆಚಾರಿ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಕೆ.ಆರ್. ಎಂಬವರ ಪತ್ನಿ ಕವನಾ (25ವ) ಮಗ ರಕ್ಷಣ್ (4ವ) ಜೂನ್ 6ರಂದು ಕಾಣೆಯಾಗಿದ್ದಾರೆ.

ಜೂನ್ 5ರಂದು ತನ್ನ ಬಾಡಿಗೆ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದು, ಜೂನ್ 6ರಂದು ಬೆಳಗ್ಗೆ ನವೀನ್ ನೋಡಿದಾಗ ಪತ್ನಿ ಹಾಗೂ ಮಗು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕವನಾ ಅವರು 2022ರಲ್ಲಿಯೂ ಕಾಣೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪರಿಚಯಸ್ಥರೊಂದಿಗೆ ಹೋಗಿದ್ದ ಕವನಾ ಅವರನ್ನು ಪೊಲೀಸರು ಪತ್ತೆ ಮಾಡಿದ್ದರು.

Related posts

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya
error: Content is protected !!