July 23, 2026
ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!