23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಶ್ವತ ಯೋಜನೆಯಾಗಿ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಇವರಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಘಟಕದ ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ಮಹಿಳಾ ಸಂಯೋಜಕಿ ಜೇಸಿ ಅಮಿತಾ ಅಶೋಕ್, ಸದಸ್ಯರಾದ ಜೇಸಿ ಅಜಯ್ ಶೆಟ್ಟಿ, ಜೇಸಿ ತೃಪ್ತಿ ವಿಕೇಶ್ ಹಾಗೂ ಸುದರ್ಶನ್ ರೈ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!