22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಶ್ವತ ಯೋಜನೆಯಾಗಿ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಇವರಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಘಟಕದ ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ಮಹಿಳಾ ಸಂಯೋಜಕಿ ಜೇಸಿ ಅಮಿತಾ ಅಶೋಕ್, ಸದಸ್ಯರಾದ ಜೇಸಿ ಅಜಯ್ ಶೆಟ್ಟಿ, ಜೇಸಿ ತೃಪ್ತಿ ವಿಕೇಶ್ ಹಾಗೂ ಸುದರ್ಶನ್ ರೈ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!