25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಶ್ವತ ಯೋಜನೆಯಾಗಿ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಇವರಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಘಟಕದ ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ಮಹಿಳಾ ಸಂಯೋಜಕಿ ಜೇಸಿ ಅಮಿತಾ ಅಶೋಕ್, ಸದಸ್ಯರಾದ ಜೇಸಿ ಅಜಯ್ ಶೆಟ್ಟಿ, ಜೇಸಿ ತೃಪ್ತಿ ವಿಕೇಶ್ ಹಾಗೂ ಸುದರ್ಶನ್ ರೈ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!