September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದದವರು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ವಿಚಾರಗಳ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚೆಗೆ ಫ್ರಾನ್ಸ್ ನಲ್ಲಿ ಹೆಗ್ಗಡೆ ಅವರು ಮೈಸೂರಿನಲ್ಲಿರುವ ತಮ್ಮ ಎಸ್.ಡಿ.ಎಂ. ಐ.ಎಂ.ಡಿ. (ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್) ಸಂಸ್ಥೆಯ ಪಿಜಿಡಿಎಂ ಪ್ರೋಗ್ರಾಂಗೆ ಪ್ರತಿಷ್ಠಿತ ಯೂರೋಪಿಯನ್ ಫೆಡರೇಶನ್ ಆಫ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ (EFMD) ನವೀಕೃತ ಮಾನ್ಯತೆ ಸ್ವೀಕರಿಸಿದ ಬಗ್ಗೆ ಶಿಕ್ಷಕರು ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಪಶು ವೈದ್ಯ ಇಲಾಖೆ ಮೈಸೂರಿನ ಸೂಪರಿಟೆಂಡೆಂಟ್ ಜೆಸಿಂತಾ ಮೋರಸ್, ಹಾಗೂ ಕೃಷಿ ಇಲಾಖೆಯ ರೊನಾಲ್ಡ್ ಭೇಟಿ

Suddi Udaya
error: Content is protected !!