29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

ಕೊಕ್ಕಡ : ಇಲ್ಲಿ ಸ. ಹಿ.ಪ್ರಾ. ಶಾಲೆಯ ಬಳಿ ಚೇತನ್, ಟಿ ಎಲ್ ಎಂಬುವವರ ಮನೆಯ ಕಟ್ಟಿಗೆ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದೆ.

ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಹಾವನ್ನು ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ಧರ್ಮಸ್ಥಳ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ ಇವರ ಜೊತೆಯಲ್ಲಿ ರಜನಿಕಾಂತ್, ಕೊಕ್ಕಡ, ಶಶಿ ಕೊಕ್ಕಡ ಸಹಕರಿಸಿದರು.

Related posts

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya
error: Content is protected !!