26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ ಜೂ. 22 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗೀಶ ಗೌಡ ಆಲಂಬಿಲ, ನಿಯೋಜಿತ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಕೆಂಪ ಕೋಡಿ, ಎಸ್ ಡಿಎಂಸಿ ಅಧ್ಯಕ್ಷರಾದ ಜಯಪ್ರಕಾಶ್ ಬಾಲ್ತಿಲ್ಲಾಯ, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷರಾದ ನವೀನ ದೇರಾಜೇ , ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಗೌಡ ಕುಡಲ, ಎಸ್ ಕೆ ಡಿ ಆರ್ ಡಿ ಪಿ ಕೊಕ್ಕಡ ವಲಯದ ಮೇಲ್ವಿಚಾರಕರು ಗಣೇಶ್ ಪ್ರಸಾದ್, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಕುಸುಮ ಅಡ್ಡೆ, ನಮ್ಮ ಶಾಲಾ ತೋಟ ಸಮಿತಿ ಅಧ್ಯಕ್ಷರಾದ ಯಶೋಧರ ಆಲಂಬಿಲ, ತೋಟ ಸಮಿತಿ ಕಾರ್ಯದರ್ಶಿಗಳಾದ ಮೋಹನ್ ಗೌಡ ಬಡೆಕಾಯಿಲು, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸರಸ್ವತಿ , ಮಡೆ oಜೋಡಿ ಮಸೀದಿಯ ಅಧ್ಯಕ್ಷರಾದ ಜಬ್ಬರ್ ಮಡೆ oಜೋಡಿ, ಮುಂಡೂರು ಪಾಲಿಕೆ ಶಾಲೆಯ ಎಸ್‌ಡಿ ಎಂಸಿ ಅಧ್ಯಕ್ಷರಾದ ವಿಠಲ ತೆಂಕು ಬಯಲು, ಅಡಿಕೆ ಗಿಡ ನೆಡಲು ಗುಂಡಿಯ ಪ್ರಾಯೋಜಕರಾಗಿ ಸಹಕರಿಸಿದ ಫಾರೂಕ್ ಮಡೆo ಜೋಡಿ , ಮಾತೆಯರ ಸಮಿತಿಯ ಪದಾಧಿಕಾರಿಗಳು , ಪೋಷಕ ಮಿತ್ರರು, ವಿದ್ಯಾರ್ಥಿ ವೃoದ, ಅಡುಗೆಯ ಸಿಬ್ಬಂದಿಗಳಾದ ಶ್ರೀಮತಿ ಭವಾನಿ ಮತ್ತು ಶ್ರೀಮತಿ ಅಪ್ಸ ಹಾಗೂ ಶ್ರೀಮತಿ ಸೀತಮ್ಮ , ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಕಾವ್ಯ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya
error: Content is protected !!