24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ ಜೂ. 22 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗೀಶ ಗೌಡ ಆಲಂಬಿಲ, ನಿಯೋಜಿತ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಕೆಂಪ ಕೋಡಿ, ಎಸ್ ಡಿಎಂಸಿ ಅಧ್ಯಕ್ಷರಾದ ಜಯಪ್ರಕಾಶ್ ಬಾಲ್ತಿಲ್ಲಾಯ, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷರಾದ ನವೀನ ದೇರಾಜೇ , ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಗೌಡ ಕುಡಲ, ಎಸ್ ಕೆ ಡಿ ಆರ್ ಡಿ ಪಿ ಕೊಕ್ಕಡ ವಲಯದ ಮೇಲ್ವಿಚಾರಕರು ಗಣೇಶ್ ಪ್ರಸಾದ್, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಕುಸುಮ ಅಡ್ಡೆ, ನಮ್ಮ ಶಾಲಾ ತೋಟ ಸಮಿತಿ ಅಧ್ಯಕ್ಷರಾದ ಯಶೋಧರ ಆಲಂಬಿಲ, ತೋಟ ಸಮಿತಿ ಕಾರ್ಯದರ್ಶಿಗಳಾದ ಮೋಹನ್ ಗೌಡ ಬಡೆಕಾಯಿಲು, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸರಸ್ವತಿ , ಮಡೆ oಜೋಡಿ ಮಸೀದಿಯ ಅಧ್ಯಕ್ಷರಾದ ಜಬ್ಬರ್ ಮಡೆ oಜೋಡಿ, ಮುಂಡೂರು ಪಾಲಿಕೆ ಶಾಲೆಯ ಎಸ್‌ಡಿ ಎಂಸಿ ಅಧ್ಯಕ್ಷರಾದ ವಿಠಲ ತೆಂಕು ಬಯಲು, ಅಡಿಕೆ ಗಿಡ ನೆಡಲು ಗುಂಡಿಯ ಪ್ರಾಯೋಜಕರಾಗಿ ಸಹಕರಿಸಿದ ಫಾರೂಕ್ ಮಡೆo ಜೋಡಿ , ಮಾತೆಯರ ಸಮಿತಿಯ ಪದಾಧಿಕಾರಿಗಳು , ಪೋಷಕ ಮಿತ್ರರು, ವಿದ್ಯಾರ್ಥಿ ವೃoದ, ಅಡುಗೆಯ ಸಿಬ್ಬಂದಿಗಳಾದ ಶ್ರೀಮತಿ ಭವಾನಿ ಮತ್ತು ಶ್ರೀಮತಿ ಅಪ್ಸ ಹಾಗೂ ಶ್ರೀಮತಿ ಸೀತಮ್ಮ , ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಕಾವ್ಯ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!