23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ ಜೂ. 22 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗೀಶ ಗೌಡ ಆಲಂಬಿಲ, ನಿಯೋಜಿತ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಕೆಂಪ ಕೋಡಿ, ಎಸ್ ಡಿಎಂಸಿ ಅಧ್ಯಕ್ಷರಾದ ಜಯಪ್ರಕಾಶ್ ಬಾಲ್ತಿಲ್ಲಾಯ, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷರಾದ ನವೀನ ದೇರಾಜೇ , ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಗೌಡ ಕುಡಲ, ಎಸ್ ಕೆ ಡಿ ಆರ್ ಡಿ ಪಿ ಕೊಕ್ಕಡ ವಲಯದ ಮೇಲ್ವಿಚಾರಕರು ಗಣೇಶ್ ಪ್ರಸಾದ್, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಕುಸುಮ ಅಡ್ಡೆ, ನಮ್ಮ ಶಾಲಾ ತೋಟ ಸಮಿತಿ ಅಧ್ಯಕ್ಷರಾದ ಯಶೋಧರ ಆಲಂಬಿಲ, ತೋಟ ಸಮಿತಿ ಕಾರ್ಯದರ್ಶಿಗಳಾದ ಮೋಹನ್ ಗೌಡ ಬಡೆಕಾಯಿಲು, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸರಸ್ವತಿ , ಮಡೆ oಜೋಡಿ ಮಸೀದಿಯ ಅಧ್ಯಕ್ಷರಾದ ಜಬ್ಬರ್ ಮಡೆ oಜೋಡಿ, ಮುಂಡೂರು ಪಾಲಿಕೆ ಶಾಲೆಯ ಎಸ್‌ಡಿ ಎಂಸಿ ಅಧ್ಯಕ್ಷರಾದ ವಿಠಲ ತೆಂಕು ಬಯಲು, ಅಡಿಕೆ ಗಿಡ ನೆಡಲು ಗುಂಡಿಯ ಪ್ರಾಯೋಜಕರಾಗಿ ಸಹಕರಿಸಿದ ಫಾರೂಕ್ ಮಡೆo ಜೋಡಿ , ಮಾತೆಯರ ಸಮಿತಿಯ ಪದಾಧಿಕಾರಿಗಳು , ಪೋಷಕ ಮಿತ್ರರು, ವಿದ್ಯಾರ್ಥಿ ವೃoದ, ಅಡುಗೆಯ ಸಿಬ್ಬಂದಿಗಳಾದ ಶ್ರೀಮತಿ ಭವಾನಿ ಮತ್ತು ಶ್ರೀಮತಿ ಅಪ್ಸ ಹಾಗೂ ಶ್ರೀಮತಿ ಸೀತಮ್ಮ , ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಕಾವ್ಯ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!