July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ ಜೂ. 22 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗೀಶ ಗೌಡ ಆಲಂಬಿಲ, ನಿಯೋಜಿತ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಕೆಂಪ ಕೋಡಿ, ಎಸ್ ಡಿಎಂಸಿ ಅಧ್ಯಕ್ಷರಾದ ಜಯಪ್ರಕಾಶ್ ಬಾಲ್ತಿಲ್ಲಾಯ, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷರಾದ ನವೀನ ದೇರಾಜೇ , ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಗೌಡ ಕುಡಲ, ಎಸ್ ಕೆ ಡಿ ಆರ್ ಡಿ ಪಿ ಕೊಕ್ಕಡ ವಲಯದ ಮೇಲ್ವಿಚಾರಕರು ಗಣೇಶ್ ಪ್ರಸಾದ್, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಕುಸುಮ ಅಡ್ಡೆ, ನಮ್ಮ ಶಾಲಾ ತೋಟ ಸಮಿತಿ ಅಧ್ಯಕ್ಷರಾದ ಯಶೋಧರ ಆಲಂಬಿಲ, ತೋಟ ಸಮಿತಿ ಕಾರ್ಯದರ್ಶಿಗಳಾದ ಮೋಹನ್ ಗೌಡ ಬಡೆಕಾಯಿಲು, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸರಸ್ವತಿ , ಮಡೆ oಜೋಡಿ ಮಸೀದಿಯ ಅಧ್ಯಕ್ಷರಾದ ಜಬ್ಬರ್ ಮಡೆ oಜೋಡಿ, ಮುಂಡೂರು ಪಾಲಿಕೆ ಶಾಲೆಯ ಎಸ್‌ಡಿ ಎಂಸಿ ಅಧ್ಯಕ್ಷರಾದ ವಿಠಲ ತೆಂಕು ಬಯಲು, ಅಡಿಕೆ ಗಿಡ ನೆಡಲು ಗುಂಡಿಯ ಪ್ರಾಯೋಜಕರಾಗಿ ಸಹಕರಿಸಿದ ಫಾರೂಕ್ ಮಡೆo ಜೋಡಿ , ಮಾತೆಯರ ಸಮಿತಿಯ ಪದಾಧಿಕಾರಿಗಳು , ಪೋಷಕ ಮಿತ್ರರು, ವಿದ್ಯಾರ್ಥಿ ವೃoದ, ಅಡುಗೆಯ ಸಿಬ್ಬಂದಿಗಳಾದ ಶ್ರೀಮತಿ ಭವಾನಿ ಮತ್ತು ಶ್ರೀಮತಿ ಅಪ್ಸ ಹಾಗೂ ಶ್ರೀಮತಿ ಸೀತಮ್ಮ , ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಕಾವ್ಯ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!