25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ ಜೂ. 22 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗೀಶ ಗೌಡ ಆಲಂಬಿಲ, ನಿಯೋಜಿತ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಕೆಂಪ ಕೋಡಿ, ಎಸ್ ಡಿಎಂಸಿ ಅಧ್ಯಕ್ಷರಾದ ಜಯಪ್ರಕಾಶ್ ಬಾಲ್ತಿಲ್ಲಾಯ, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷರಾದ ನವೀನ ದೇರಾಜೇ , ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಗೌಡ ಕುಡಲ, ಎಸ್ ಕೆ ಡಿ ಆರ್ ಡಿ ಪಿ ಕೊಕ್ಕಡ ವಲಯದ ಮೇಲ್ವಿಚಾರಕರು ಗಣೇಶ್ ಪ್ರಸಾದ್, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಕುಸುಮ ಅಡ್ಡೆ, ನಮ್ಮ ಶಾಲಾ ತೋಟ ಸಮಿತಿ ಅಧ್ಯಕ್ಷರಾದ ಯಶೋಧರ ಆಲಂಬಿಲ, ತೋಟ ಸಮಿತಿ ಕಾರ್ಯದರ್ಶಿಗಳಾದ ಮೋಹನ್ ಗೌಡ ಬಡೆಕಾಯಿಲು, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸರಸ್ವತಿ , ಮಡೆ oಜೋಡಿ ಮಸೀದಿಯ ಅಧ್ಯಕ್ಷರಾದ ಜಬ್ಬರ್ ಮಡೆ oಜೋಡಿ, ಮುಂಡೂರು ಪಾಲಿಕೆ ಶಾಲೆಯ ಎಸ್‌ಡಿ ಎಂಸಿ ಅಧ್ಯಕ್ಷರಾದ ವಿಠಲ ತೆಂಕು ಬಯಲು, ಅಡಿಕೆ ಗಿಡ ನೆಡಲು ಗುಂಡಿಯ ಪ್ರಾಯೋಜಕರಾಗಿ ಸಹಕರಿಸಿದ ಫಾರೂಕ್ ಮಡೆo ಜೋಡಿ , ಮಾತೆಯರ ಸಮಿತಿಯ ಪದಾಧಿಕಾರಿಗಳು , ಪೋಷಕ ಮಿತ್ರರು, ವಿದ್ಯಾರ್ಥಿ ವೃoದ, ಅಡುಗೆಯ ಸಿಬ್ಬಂದಿಗಳಾದ ಶ್ರೀಮತಿ ಭವಾನಿ ಮತ್ತು ಶ್ರೀಮತಿ ಅಪ್ಸ ಹಾಗೂ ಶ್ರೀಮತಿ ಸೀತಮ್ಮ , ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಕಾವ್ಯ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!