25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ ಜೂ. 22 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗೀಶ ಗೌಡ ಆಲಂಬಿಲ, ನಿಯೋಜಿತ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಕೆಂಪ ಕೋಡಿ, ಎಸ್ ಡಿಎಂಸಿ ಅಧ್ಯಕ್ಷರಾದ ಜಯಪ್ರಕಾಶ್ ಬಾಲ್ತಿಲ್ಲಾಯ, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷರಾದ ನವೀನ ದೇರಾಜೇ , ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಗೌಡ ಕುಡಲ, ಎಸ್ ಕೆ ಡಿ ಆರ್ ಡಿ ಪಿ ಕೊಕ್ಕಡ ವಲಯದ ಮೇಲ್ವಿಚಾರಕರು ಗಣೇಶ್ ಪ್ರಸಾದ್, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಕುಸುಮ ಅಡ್ಡೆ, ನಮ್ಮ ಶಾಲಾ ತೋಟ ಸಮಿತಿ ಅಧ್ಯಕ್ಷರಾದ ಯಶೋಧರ ಆಲಂಬಿಲ, ತೋಟ ಸಮಿತಿ ಕಾರ್ಯದರ್ಶಿಗಳಾದ ಮೋಹನ್ ಗೌಡ ಬಡೆಕಾಯಿಲು, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸರಸ್ವತಿ , ಮಡೆ oಜೋಡಿ ಮಸೀದಿಯ ಅಧ್ಯಕ್ಷರಾದ ಜಬ್ಬರ್ ಮಡೆ oಜೋಡಿ, ಮುಂಡೂರು ಪಾಲಿಕೆ ಶಾಲೆಯ ಎಸ್‌ಡಿ ಎಂಸಿ ಅಧ್ಯಕ್ಷರಾದ ವಿಠಲ ತೆಂಕು ಬಯಲು, ಅಡಿಕೆ ಗಿಡ ನೆಡಲು ಗುಂಡಿಯ ಪ್ರಾಯೋಜಕರಾಗಿ ಸಹಕರಿಸಿದ ಫಾರೂಕ್ ಮಡೆo ಜೋಡಿ , ಮಾತೆಯರ ಸಮಿತಿಯ ಪದಾಧಿಕಾರಿಗಳು , ಪೋಷಕ ಮಿತ್ರರು, ವಿದ್ಯಾರ್ಥಿ ವೃoದ, ಅಡುಗೆಯ ಸಿಬ್ಬಂದಿಗಳಾದ ಶ್ರೀಮತಿ ಭವಾನಿ ಮತ್ತು ಶ್ರೀಮತಿ ಅಪ್ಸ ಹಾಗೂ ಶ್ರೀಮತಿ ಸೀತಮ್ಮ , ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಕಾವ್ಯ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
error: Content is protected !!