24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಉಜಿರೆ : “ಸಂಸ್ಕೃತಿ, ಸಂಸ್ಕಾರ, ಜೀವನ ಮೌಲ್ಯ, ಕೌಶಲದ ಅಭಿವೃದ್ಧಿಗೆ ಯಕ್ಷಗಾನದ ಪಾತ್ರ ಮಹತ್ವವಿದೆ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಹೇಳಿದರು.ಇ

ವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜೂ.23 ರಂದು ನಡೆದ ‘ಯಕ್ಷಗಾನ ತರಬೇತಿ’ ತರಗತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮತ್ತು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.”ಬುದ್ಧಿಯನ್ನು ತಿದ್ದುವ ಕಲೆ ಹಾಗೂ ಸಂಸ್ಕಾರವನ್ನು ಬೆಳೆಸುವ ಕಲೆಯಾಗಿದೆ” ಎಂದು ಯಕ್ಷಗಾನ ನಾಟ್ಯಗುರುಗಳಾದ ಲಕ್ಷ್ಮಣ ಗೌಡ ಇವರು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಶಿಕ್ಷಕರಾದ ಮನಮೋಹನ್ ನಾಯಕ್ ಅಧ್ಯಕ್ಷೀಯ ನುಡಿಗಳನ್ನಾಡಿದರು.

ವೇದಿಕೆಯಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಮುಖ್ಯ ಶಿಕ್ಷಕಿ ಪರಿಮಳ ಇವರು ಉಪಸ್ಥಿತರಿದ್ದರು. ಯಕ್ಷಗಾನ ತರಬೇತಿ ತರಗತಿಯ ಸಂಯೋಜಕರಾದ ಶಿಕ್ಷಕ ಕಿರಣ್ ರಾಜ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya
error: Content is protected !!