23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು.

ಈ ವೇಳೆ ಜಮಾಲ್ ಕೆ.ಎಮ್ ಅವರು ವೀಕ್ಷಕರಾಗಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ನಿರ್ದೇಶಕರಾಗಿ ಮುಹಮ್ಮದ್ ಸಖಾಫಿ ಕಾಜೂರು, ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕೆ ಎಂ, ಕೋಶಾಧಿಕಾರಿಯಾಗಿ ಸಿದ್ಧೀಕ್ ಪಿ.ಎ ಇವರುಗಳನ್ನು ಪೂರ್ಣ ಬಹುಮತದ ಮೇರೆಗೆ ಆರಿಸಲಾಯಿತು.

ಕಳೆದ ಸಾಲಿನ ಪ್ರಧಾನ ಕಾರ್ಯದರ್ಶಿ ಖಲೀಲ್ ಕೆ ಎಂ 2022-23 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಹನೀಫ್ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಧನ್ಯವಾದವನ್ನು ಇಬ್ರಾಹಿಂ ಇಬ್ಬಿ ನಡೆಸಿಕೊಟ್ಟರು.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!