24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ ಜೂ.23ರಂದು ನಡೆಯಿತು.

ಶಿಬಿರವನ್ನು ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸದಸ್ಯರುಗಳಾದ ಪ್ರಭಾಕರ್ ಗೌಡ, ಜಗದೀಶ್, ಶ್ರೀಮತಿ ಲತಾ, ಶ್ರೀಮತಿ ವನಜಾಕ್ಷಿ, ಶರತ್ ಕುಮಾರ್, ಪುರಷೋತ್ತಮ ಗೌಡ, ಕಾರ್ಯದರ್ಶಿ ಭಾರತೀ ಪಂಚಾಯತ್ ಸಿಬಂದಿಗಳು, ಆರೋಗ್ಯ ಇಲಾಖೆಗಳಾದ ವಿನುತಾ, ಭುವನೇಶ್ವರಿ, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya
error: Content is protected !!