July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ ಜೂ.23ರಂದು ನಡೆಯಿತು.

ಶಿಬಿರವನ್ನು ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸದಸ್ಯರುಗಳಾದ ಪ್ರಭಾಕರ್ ಗೌಡ, ಜಗದೀಶ್, ಶ್ರೀಮತಿ ಲತಾ, ಶ್ರೀಮತಿ ವನಜಾಕ್ಷಿ, ಶರತ್ ಕುಮಾರ್, ಪುರಷೋತ್ತಮ ಗೌಡ, ಕಾರ್ಯದರ್ಶಿ ಭಾರತೀ ಪಂಚಾಯತ್ ಸಿಬಂದಿಗಳು, ಆರೋಗ್ಯ ಇಲಾಖೆಗಳಾದ ವಿನುತಾ, ಭುವನೇಶ್ವರಿ, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya
error: Content is protected !!