September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ ಜೂ.23ರಂದು ನಡೆಯಿತು.

ಶಿಬಿರವನ್ನು ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಹಿಸಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸದಸ್ಯರುಗಳಾದ ಪ್ರಭಾಕರ್ ಗೌಡ, ಜಗದೀಶ್, ಶ್ರೀಮತಿ ಲತಾ, ಶ್ರೀಮತಿ ವನಜಾಕ್ಷಿ, ಶರತ್ ಕುಮಾರ್, ಪುರಷೋತ್ತಮ ಗೌಡ, ಕಾರ್ಯದರ್ಶಿ ಭಾರತೀ ಪಂಚಾಯತ್ ಸಿಬಂದಿಗಳು, ಆರೋಗ್ಯ ಇಲಾಖೆಗಳಾದ ವಿನುತಾ, ಭುವನೇಶ್ವರಿ, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya
error: Content is protected !!