24.7 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!