25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!