July 23, 2026
ಚಿತ್ರ ವರದಿಶುಭ ವಿವಾಹ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಸಂಪಾದಕ, ಗುರುವಾಯನಕೆರೆ ಯರ್ಡೂರು ನಿವಾಸಿ ಬಿ.ಎಸ್.ಕುಲಾಲ್ ಮತ್ತು ಸುಜಯ ದಂಪತಿಯ ಪುತ್ರಿ ದೀಕ್ಷಿತಾ.ಬಿ.ಎಸ್ ರವರ ವಿವಾಹವು ಉಳ್ಳಾಲ ತಾಲೂಕು ದೇರಳಕಟ್ಟೆ ಜರಿ ಸುಂದರ ಸಾಲ್ಯಾನ್ ರವರ ಪುತ್ರ ಕೀರ್ತಿರಾಜ್ ರವರೊಂದಿಗೆ ಬಂಟ್ವಾಳ ಸಜೀಪಮೂಡ ಕಂದೂರು ‘ಬಜಾರ್ ಅಡಿಟೋರಿಯಂ’ನಲ್ಲಿ ಜೂ.23ರಂದು ಜರಗಿತು.

ಶುಭವಿವಾಹಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಎಸ್.ಐ ಕಲೈಮಾರ್, ಸುದ್ದಿ ಬಿಡುಗಡೆ ವಾರಪತ್ರಿಕೆ ಸಂಪಾದಕ ಡಾ|ಯು.ಪಿ.ಶಿವಾನಂದ, ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ್ ರೈ, ನಿವೃತ್ತ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ , ಪ.ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವರ್ತಕ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸುದ್ದಿ ಉದಯ ಬಳಗದ ಪಾಲುದಾರರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭಹಾರೈಸಿದರು..

Related posts

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
error: Content is protected !!