June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಶ್ವತ ಯೋಜನೆಯಾಗಿ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಇವರಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಘಟಕದ ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ಮಹಿಳಾ ಸಂಯೋಜಕಿ ಜೇಸಿ ಅಮಿತಾ ಅಶೋಕ್, ಸದಸ್ಯರಾದ ಜೇಸಿ ಅಜಯ್ ಶೆಟ್ಟಿ, ಜೇಸಿ ತೃಪ್ತಿ ವಿಕೇಶ್ ಹಾಗೂ ಸುದರ್ಶನ್ ರೈ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!